ಇಂದು ಎನಗೆ ಗೋವಿಂದ
ನಿನ್ನಯ ಪಾದಾರವಿಂದವ
ತೋರೋ ಮುಕುಂದನೇ....
ಮುಕುಂದನೇ
ಇಂದು ಎನಗೆ ಗೋವಿಂದ
ನಿನ್ನಯ ಪಾದಾರವಿಂದವ
ತೋರೋ ಮುಕುಂದನೇ....
ಮುಕುಂದನೇ
ಸುಂದರ ವದನನೇ
ನಂದ ಗೋಪಿಯ ಕಂದ
ಮಂದರೋದ್ಧಾರ
ಆನಂದ ಇಂದಿರಾ ರಮಣ....
|| ಇಂದು ಎನಗೆ ಗೋವಿಂದ
ನಿನ್ನಯ ಪಾದಾರವಿಂದವ
ತೋರೋ ಮುಕುಂದನೇ....
ಮುಕುಂದನೇ….||
ನೊಂದೇನಯ್ಯ..
ಭವಬಂಧನದೊಳು ಸಿಲುಕಿ
ನೊಂದೇನಯ್ಯ..
ಭವಬಂಧನದೊಳು ಸಿಲುಕಿ
ಮುಂದೆ ದಾರಿ ಕಾಣದೇ
ಕುಂದಿದೆ ಜಗದೊಳು
ಕಂದನಂತೆಂದೆನ್ನ
ಕುಂದುಗಳ ಎಣಿಸದೆ
ತಂದೆ ಕಾಯೋ ಕೃಷ್ಣ
ಕಂದ್ರಪ್ಪಾ ..ಜನಕನೇ..
.
|| ಇಂದು ಎನಗೆ ಗೋವಿಂದ
ನಿನ್ನಯ ಪಾದಾರವಿಂದವ
ತೋರೋ ಮುಕುಂದನೇ....
ಮುಕುಂದನೇ….||
ಧಾರುಣಿಯೊಳು ಬಲುಭಾರ ಜೀವನನಾಗಿ
ದಾರಿ ತಪ್ಪಿ ನಡೆದೆ...ಸೇರಿದೆ ಕುಜನರಾ
ಆರುಕಾಯುವರಿಲ್ಲ ಸಾರಿದೆ ನಿನಗಯ್ಯ
ಆರುಕಾಯುವರಿಲ್ಲ ಸಾರಿದೆ ನಿನಗಯ್ಯ
ಧೀರ ವೇಣುಗೋಪಾಲ
ಪಾರುಗಾಣಿಸೋ ಹರಿಯೇ...
|| ಇಂದು ಎನಗೆ ಗೋವಿಂದ
ನಿನ್ನಯ ಪಾದಾರವಿಂದವ
ತೋರೋ ಮುಕುಂದನೇ....
ಮುಕುಂದನೇ….||
ಇಂದು ಎನಗೆ ಗೋವಿಂದ
ನಿನ್ನಯ ಪಾದಾರವಿಂದವ
ತೋರೋ ಮುಕುಂದನೇ....
ಮುಕುಂದನೇ
ಇಂದು ಎನಗೆ ಗೋವಿಂದ
ನಿನ್ನಯ ಪಾದಾರವಿಂದವ
ತೋರೋ ಮುಕುಂದನೇ....
ಮುಕುಂದನೇ
ಸುಂದರ ವದನನೇ
ನಂದ ಗೋಪಿಯ ಕಂದ
ಮಂದರೋದ್ಧಾರ
ಆನಂದ ಇಂದಿರಾ ರಮಣ....
|| ಇಂದು ಎನಗೆ ಗೋವಿಂದ
ನಿನ್ನಯ ಪಾದಾರವಿಂದವ
ತೋರೋ ಮುಕುಂದನೇ....
ಮುಕುಂದನೇ….||
ನೊಂದೇನಯ್ಯ..
ಭವಬಂಧನದೊಳು ಸಿಲುಕಿ
ನೊಂದೇನಯ್ಯ..
ಭವಬಂಧನದೊಳು ಸಿಲುಕಿ
ಮುಂದೆ ದಾರಿ ಕಾಣದೇ
ಕುಂದಿದೆ ಜಗದೊಳು
ಕಂದನಂತೆಂದೆನ್ನ
ಕುಂದುಗಳ ಎಣಿಸದೆ
ತಂದೆ ಕಾಯೋ ಕೃಷ್ಣ
ಕಂದ್ರಪ್ಪಾ ..ಜನಕನೇ..
.
|| ಇಂದು ಎನಗೆ ಗೋವಿಂದ
ನಿನ್ನಯ ಪಾದಾರವಿಂದವ
ತೋರೋ ಮುಕುಂದನೇ....
ಮುಕುಂದನೇ….||
ಧಾರುಣಿಯೊಳು ಬಲುಭಾರ ಜೀವನನಾಗಿ
ದಾರಿ ತಪ್ಪಿ ನಡೆದೆ...ಸೇರಿದೆ ಕುಜನರಾ
ಆರುಕಾಯುವರಿಲ್ಲ ಸಾರಿದೆ ನಿನಗಯ್ಯ
ಆರುಕಾಯುವರಿಲ್ಲ ಸಾರಿದೆ ನಿನಗಯ್ಯ
ಧೀರ ವೇಣುಗೋಪಾಲ
ಪಾರುಗಾಣಿಸೋ ಹರಿಯೇ...
|| ಇಂದು ಎನಗೆ ಗೋವಿಂದ
ನಿನ್ನಯ ಪಾದಾರವಿಂದವ
ತೋರೋ ಮುಕುಂದನೇ....
ಮುಕುಂದನೇ….||